ಬೆಳಾಲು ಶ್ರೀ ರಾಮ ಶಾಖೆಯ ಕಾರ್ಯಕರ್ತರಿಂದ ಬೆಳಾಲು ಪೇಟೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಅಭಿಮಾನಿ ಬಳಗ ಬ್ಯಾನರ್ ಅಳವಡಿಕೆ

0

ಬೆಳಾಲು: ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಗಳಿಸಿದ ಜಿಲ್ಲೆಯ ಬಾ.ಜ.ಪ ಶಾಸಕರುಗಳಿಗೆ, ಇತ್ತೀಚಿನ ದಿನಗಳಲ್ಲಿ ಪುತ್ತೂರಿನ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಇವರಿಗೆ ದಿನದಿಂದ ದಿನಕ್ಕೆ ಅಭಿಮಾನಿಗಳು ಹೆಚ್ಚಾಗುತ್ತಿದ್ದು, ಇದೀಗ ಬೆಳ್ತಂಗಡಿ ತಾಲೂಕಿನ ಅನೇಕ ಕಡೆಗಳಲ್ಲಿ ಸ್ವಾಗತ ಕೋರುವ ಬ್ಯಾನರ್ ರಾರಾಜಿಸುತ್ತಿದ್ದು ಮೇ.24ರಂದು ರಾತ್ರಿ ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಶ್ರೀ ರಾಮ ಶಾಖೆಯ ಕಾರ್ಯಕರ್ತರು ಅಳವಡಿಸಿದ್ದಾರೆ.

LEAVE A REPLY

Please enter your comment!
Please enter your name here