Site icon Suddi Belthangady

ವಿಧಾನಸಭಾ ಸ್ಪೀಕರ್ ಆಗಿ ಆಯ್ಕೆಯಾದ ಯು.ಟಿ.ಖಾದರ್ ರವರನ್ನು ಧರಣೇಂದ್ರ ಕುಮಾರ್ ಭೇಟಿ

ಬೆಳ್ತಂಗಡಿ: ಕರ್ನಾಟಕ ವಿಧಾನ ಸಭಾಕ್ಕೆ ಅವಿರೋಧವಾಗಿ ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಆದ ಮಂಗಳೂರು ಕ್ಷೇತ್ರದ ಶಾಸಕ ಯು.ಟಿ.ಖಾದರ್ ರವರನ್ನು ಪ್ರಥಮ ಬಾರಿಗೆ ಸ್ವ ಕ್ಷೇತ್ರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಂಗಳೂರಿನ ನಿರೀಕ್ಷಣಾ ಮಂದಿರದಲ್ಲಿ ದ.ಕ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಧರಣೇಂದ್ರ ಕುಮಾರ್ ಹೊಸಂಗಡಿ ಮತ್ತು ಇಸ್ಮಾಯಿಲ್ ಕೆ. ಪೆರಿಂಜೆ ಭೇಟಿ ನೀಡಿ ಅಭಿನಂಧಿಸಿದರು.

Exit mobile version