ಬೆಳ್ತಂಗಡಿ ಪ.ಪಂ ಆಡಳಿತಾಧಿಕಾರಿಯಾಗಿ ತಹಶೀಲ್ದಾರ ಟಿ.ಸುರೇಶ್ ಕುಮಾರ್ ಅಧಿಕಾರ ಸ್ವೀಕಾರ

0

ಬೆಳ್ತಂಗಡಿ: ಪಟ್ಟಣ ಪಂಚಾಯತು ಅಧ್ಯಕ್ಷ, ಉಪಾಧ್ಯಕ್ಷರ ಅವಧಿಯು ಮೇ.07ರಂದು ಮುಕ್ತಾಯಗೊಂಡಿದ್ದು, ಮುಂದಿನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆಸುವವರೆಗೆ ಅವುಗಳ ಕಾರ್ಯನಿರ್ವಹಣೆಗಾಗಿ ಹಾಗೂ ಆಡಳಿತ ದೃಷ್ಟಿಯಿಂದ ತಹಶೀಲ್ದಾರರು, ಬೆಳ್ತಂಗಡಿ ತಾಲೂಕುರವರನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ನ ಆಡಳಿತಾಧಿಕಾರಿಯಾಗಿ ಟಿ. ಸುರೇಶ್ ಕುಮಾರ್ ರವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ ತಾಲೂಕು ತಹಶೀಲ್ದಾರರಾಗಿರುವ ಟಿ. ಸುರೇಶ್ ಕುಮಾರ್ ರವರು ಬೆಳ್ತಂಗಡಿ ಪಟ್ಟಣ ಪಂಚಾಯತು ಆಡಳಿತಾಧಿಕಾರಿಯಾಗಿ ಮೇ.26 ರಂದು ಅಧಿಕಾರ ಸ್ವೀಕಾರಿಸಿದರು.

LEAVE A REPLY

Please enter your comment!
Please enter your name here