ಚುನಾವಣೆಯಲ್ಲಿ ಹರೀಶ್ ಪೂಂಜ ಅಭೂತಪೂರ್ವ ಗೆಲುವು: ವಿಟ್ಲ ಸಾಲೆತ್ತೂರಿನ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

0

ಬೆಳ್ತಂಗಡಿ: ಮೇ 28 ಬೆಳ್ತಂಗಡಿಯ ಶಾಸಕರಾದ ಹರೀಶ್ ಪೂಂಜಾ ರವರು ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದರೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ ಕೈಗೊಳ್ಳುತ್ತೇವೆ ಎಂದು ಹರಕೆ ಹೊತ್ತಿದ್ದರು.

ಆ ಪ್ರಯುಕ್ತ ವಿಟ್ಲ ಸಾಲೆತ್ತೂರಿನ ವಿಶ್ವನಾಥ ಗೌಡ ಮತ್ತು ಶರತ್ ರವರು ಪಾದಯಾತ್ರೆಯನ್ನು ಪೂರೈಸಿ ಮಂಜುನಾಥ ಸ್ವಾಮಿಯ ದರ್ಶನ ಮಾಡಿ ಶಾಸಕರಾದ ಹರೀಶ್ ಪೂಂಜಾರವರನ್ನು ಭೇಟಿಯಾದರು.ಈ ಸಂದರ್ಭದಲ್ಲಿ ಲೋಕೇಶ್ ನಾವುಳೆ, ಮನೋಜ್ ನಾವುಳೆ, ದಿನೇಶ್ ಖಂಡಿಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here