ಬೆಳ್ತಂಗಡಿ: ಗೇರುಕಟ್ಟೆಯ ಹಿದಾಯತ್ತುಲ್ಲ ಕೆ.ಎ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೇರುಕಟ್ಟೆ ನಿವಾಸಿಯಾದ ಹಿದಾಯತ್ತುಲ್ಲ ಕೆ.ಎ.ರವರು ಕರ್ನಾಟಕ ಸರಕಾರದ ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

ಈ ಮೊದಲು ಇವರು ಬೆಂಗಳೂರು ನಗರಾಭಿವೃದ್ದಿ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ, ಕಂದಾಯ ಇಲಾಖೆಯ ಅಪರ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

LEAVE A REPLY

Please enter your comment!
Please enter your name here