ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿಗೆ ಉಜಿರೆಯ ಉದ್ಯಮಿ ಮೋಹನ್ ಕುಮಾರ್ ನೆರವು

0

ಉಜಿರೆ: ಉಜಿರೆಯ ಉದ್ಯಮಿ ಶ್ರೀ ಲಕ್ಷ್ಮಿ ಗ್ರೂಪಿನ ಮಾಲಕರಾದ ಶ್ರೀ ಮೋಹನ್ ಕುಮಾರ್ ಅವರು ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿಗೆ ರೂಪಾಯಿ 50,000 ಯನ್ನು ದೇಣಿಗೆಯಾಗಿ ನೀಡಿದರು.

ಈ ಸಂದರ್ಭದಲ್ಲಿ ಬಿಎಮ್ಎಸ್ ನ ಪ್ರಮುಖರಾದ ಜಯರಾಜ್ ಸಾಲಿಯಾನ್, ರಿಕ್ಷಾ ಚಾಲಕ ಮುಖಂಡರಾದ ಉಮೇಶ್ ಅತ್ತಾಜೆ ಹಾಗೂ ರಿಕ್ಷಾ ಚಾಲಕ ಮಾಲಕ ಸಂಘದ ತಾಲೂಕು ಸಮಿತಿ ಅಧ್ಯಕ್ಷರಾದ ಕೃಷ್ಣ ಬೆಳಾಲು ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here