ಕುವೆಟ್ಟು ಶಾಲಾ ಪ್ರಾರಂಭೊತ್ಸವ

0

ಬೆಳ್ತಂಗಡಿ: ದ ಕ ಜಿ ಪ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಶಾಲಾ ಪ್ರಾರಂಭೊತ್ಸವ ಕಾರ್ಯಕ್ರಮ ಮೆ 31ರಂದು ಜರಗಿತು.

ಶಾಲಾಬಿವ್ರದ್ದಿ ಸಮಿತಿ ಅಧ್ಯಕ್ಷ ಸಿರಾಜಿ ಮದ್ದಡ್ಕ ಮಕ್ಕಳನ್ನು ಸಿಹಿ ತಿಂಡಿ ನೀಡಿ ಮಕ್ಕಳನ್ನು ಬರಮಾಡಿಕೊಂಡರು ಮಕ್ಕಳೀಗೆ ಸಮವಸ್ತ್ರ ಪಠ್ಯ ಪುಸ್ತಕ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಕುವೆಟ್ಟು ಗ್ರಾಮ ಪಂ ಅಧ್ಯಕ್ಷೆ ಆಶಾಲತ, ದಾನಿಗಳಾದ ಗೋವಿಂದ ಭಟ್, ಯೂನಿಯನ್ ಬ್ಯಾಂಕ್ ಮದ್ದಡ್ಕ ಶಾಖೆಯ ಮೆನೆಜರ್ ಸುಧೀರ್ ,ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಮುಖ್ಯ ಶಿಕ್ಷಕ ಭಾಸ್ಕರ್, ಹಾಗೂ ಅಧ್ಯಾಪಕ ವೃಂದ ಎಸ್ ಡಿ ಎಂ ಸಿ ಸದಸ್ಯರು ಪೋಷಕರು ಉಪಸ್ತಿತರಿದ್ದರು.

LEAVE A REPLY

Please enter your comment!
Please enter your name here