ಧರ್ಮಸ್ಥಳ: ಕಲ್ಲೇರಿಯಲ್ಲಿ ಬೈಕ್ ಮತ್ತು ಆಕ್ಟಿವಾ ನಡುವೆ ಅಪಘಾತ- ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿ

0

ಧರ್ಮಸ್ಥಳ: ಜೂ4ರಂದು ಮಧ್ಯಾಹ್ನ ವೇಳೆ ಧರ್ಮಸ್ಥಳ ಗ್ರಾಮದ ಕಲ್ಲೇರಿ ಸಮೀಪ ಮೋಟಾರ್ ಬೈಕ್ ಮತ್ತು ಆಕ್ಟಿವಾ ನಡುವೆ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರರು ರೋಡಿಗೆ ಎಸೆಯಲ್ಪಟ್ಟ ಕಾರಣ ತೀವ್ರವಾಗಿ ಗಾಯಗೊಂಡು ರಕ್ತಸ್ರಾವ ಉಂಟಾಗಿತ್ತು.

ಗಾಯಗೊಂಡ ಗಾಯಾಳುಗಳನ್ನು ಕರ್ತವ್ಯದಲ್ಲಿ ಇದ್ದ ಎ ಎಸ್ ಐ ಹರಿಪ್ರಸಾದ್ ಮತ್ತು ಸಿಬ್ಬಂದಿ ಸುನಿಲ್ ರವರು ಉಪಚರಿಸಿ ಪ್ರಥಮ ಚಿಕಿತ್ಸೆಯನ್ನು ನೀಡಿ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆಯನ್ನು ಮೆರೆದಿದ್ದಾರೆ.

LEAVE A REPLY

Please enter your comment!
Please enter your name here