ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನಾ ಸಭೆ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಚುನಾವಣೆಯಲ್ಲಿ ದುಡಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಜೂ.5 ರಂದು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸಭಾಂಗಣದಲ್ಲಿ ಅಭಿನಂದನಾ ಸಭೆ ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಮಾಜಿ ಶಾಸಕ ಕೆ.ವಸಂತ ಬಂಗೇರ ವಹಿಸಿದ್ದರು.ಅಭ್ಯರ್ಥಿ ರಕ್ಷಿತ್ ಶಿವರಾಂ ಅಭಿನಂದನಾ ಭಾಷಣಗೈದರು.ಚುನಾವನಾ ಪ್ರಚಾರ ಸಮಿತಿ ಅಧ್ಯಕ್ಷ ನ್ಯಾಯವಾದಿ ಭಗೀರಥ ಜಿ., ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್, ಗ್ರಾಮೀಣ ಅಧ್ಯಕ್ಷ ರಂಜನ್ ಜಿ. ಗೌಡ, ಮಹಿಳಾ ಘಟಕದ ಅಧ್ಯಕ್ಷೆ ನಮಿತಾ ಪೂಜಾರಿ, ವಂದನಾ ಭಂಡಾರಿ, ಕೆಪಿಸಿಸಿ ಸದಸ್ಯ ರಾಜಶೇಖರ ಅಜ್ರಿ, ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳಾದ ಪಿ. ಕೆ. ರಾಜು ಪೂಜಾರಿ, ಅಬ್ದುಲ್ ರಹಿಮಾನ್ ಪಡ್ಪು, ಶೇಖರ್ ಕುಕ್ಕೆಡಿ, ಕೇಶವ ಗೌಡ ಪಿ, ಲೋಕೇಶ್ವರಿ ವಿನಯ ಚಂದ್ರ, ಎ. ಸಿ. ಮ್ಯಾಥ್ವಿ, ಅಭಿನಂದನಾ ಹರೀಶ್ ಕುಮಾರ್, ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here