ಬಡಗಕಾರಂದೂರು ಉ.ಹಿ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

0

ಅಳದಂಗಡಿ: ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆಯ ಕಾರ್ಯಕ್ರಮದ ಅಂಗವಾಗಿ ಉಪ ವಲಯ ಅರಣ್ಯ ಇಲಾಖೆ ಅಳದಂಗಡಿಯ ವತಿಯಿಂದ ಬಡಗಕಾರಂದೂರು ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಗ್ರಾ.ಪಂ ಅಧ್ಯಕ್ಷೆ ಸೌಮ್ಯ ಹರಿಪ್ರಸಾದ್, ಅರಣ್ಯಧಿಕಾರಿ ಸುರೇಶ ಗೌಡ, ಮಂಜುನಾಥ್ ಸವಳಿ, ಪೂವಪ್ಪ, ವೆಂಕಪ್ಪ, ಬಡಗಕಾರಂದೂರು ಶಾಲಾ ಎಸ್ ಡಿ ಯಂ ಸಿ ಯ ಉಪಾಧ್ಯಕ್ಷರಾದ ಆನಂದ್ ನೀರಲ್ಕೆ, ಸದಸ್ಯರಾದ ಶಶಿಕಾಂತ್ ನಾಯಕ್, ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯ ಅಧ್ಯಕ್ಷರಾದ ದೇವದಾಸ್ ಸಾಲ್ಯಾನ್, ವಿಪತ್ತು ನಿರ್ವಹಣಾ ಘಟಕದ ಯಶೋಧರ್ ಬಿಕ್ಕಿರ ಬಡಗಕಾರಂದೂರು, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here