Site icon Suddi Belthangady

ಶಾಸಕ ಹರೀಶ್ ಪೂಂಜ ಕೇದಾರನಾಥ ದೇವಾಲಯಕ್ಕೆ ಭೇಟಿ

ಕೇದಾರನಾಥ: ಶಾಸಕ ಹರೀಶ್ ಪೂಂಜ ಅವರು ಪ್ರಸಿದ್ಧ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು, ದೇವರಿಗೆ ಪೂಜೆ ಸಲ್ಲಿಸಿದರು.

ಬಳಿಕ ಮುಖ್ಯ ಅರ್ಚಕ ಶ್ರೀ ಶಿವಲಿಂಗ ಸ್ವಾಮೀಜಿ ಅವರದಿಂದ ಪ್ರಸಾದ ಸ್ವೀಕರಿಸಿದರು.

Exit mobile version