Site icon Suddi Belthangady

ಕರ್ನಾಟಕ ಸರಕಾರದ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಯು.ಟಿ.ಖಾದರ್ ಅವರಿಗೆ ಗೌರವಾರ್ಪಣೆ

ಕರ್ನಾಟಕ ನೂತನ ಸರಕಾರದ ವಿದಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಮಾನ್ಯ ಯು.ಟಿ.ಖಾದರ್ ರವರನ್ನು ಮಂಗಳೂರಿನಲ್ಲಿ ಭೇಟಿಯಾಗಿ ಗೌರವಾರ್ಪಣೆಯನ್ನು ಬೆಳ್ತಂಗಡಿ ಕಳಿಯ ಗ್ರಾಮ ಪಂಚಾಯತ್ ನ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಲತೀಪ್ ಪರಿಮ,ಮಾಜಿ ಅಧ್ಯಕ್ಷರಾದ ಕೇಶವ ಪೂಜಾರಿ ನಾಳ, ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕರಾದ ನೇವಿಲ್ ಮೊರಾಸ್ ಬೇಟಿ ಮಾಡಿ ಸಲ್ಲಿಸಿದರು.

Exit mobile version