ಉದ್ಯಮಿ ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಎಂಡೋಸಲ್ಫಾನ್ ಪಾಲನಾ ಕೇಂದ್ರ, ಕೊಕ್ಕಡ, ಹಳ್ಳಿಂಗೇರಿ, ಸೌತಡ್ಕ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಹಣ್ಣು ಹಂಪಲು ಗಿಡ, ಸಿಹಿ ತಿಂಡಿ ವಿತರಣೆ

0

ಕೊಕ್ಕಡ: ನಾಗೇಶ್ ಕುಮಾರ್ ಅಭಿಮಾನಿ ಬಳಗದಿಂದ ಜೂ.12 ರಂದು ಕೊಕ್ಕಡದಲ್ಲಿ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕಿರಿಯ ಪ್ರಾಥಮಿಕ ಶಾಲೆ ಕೊಕ್ಕಡ ಹಳ್ಳಿಂಗೇರಿ ಸೌತಡ್ಕ ಇಲ್ಲಿಯ ಶಾಲಾ ವಿದ್ಯಾರ್ಥಿಗಳಿಗೆ ಕೊಡೆ ಹಾಗೂ ಪೆನ್ ಸಿಹಿ ತಿಂಡಿ ವಿತರಣೆ ಮತ್ತು ಹಣ್ಣು ಹಂಪಲು ಗಿಡಗಳನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಕೊಡುಗೈ ದಾನಿ ನಾಗೇಶ್ ಕುಮಾರ್, ಯುವ ಮುಖಂಡ ಎಸ್ ಕೆ. ಹಕಿಮ್, ಕೊಕ್ಕಡ ಖಲಂದರ್, ಎಂ.ಏಚ್.ಅಶಿಫ್ ಐಡಿಯಲ್, ಗಣೇಶ್, ಕಾಶಿ, ಹರಿಶ್ಚಂದ್ರ, ಅಶ್ವಿನ್, ಕಿರಣ್, ಗಣೇಶ್ ಹಾಗೂ ನಾಗೇಶ್ ಕುಮಾರ್ ಅಭಿಮಾನಿ ವೃಂದದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here