ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಹೆಚ್.ಒ ಭೇಟಿ ನೀಡಿ ಪರಿಶೀಲನೆ

0

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಕೇಂದ್ರಕ್ಕೆ ಧಿಡೀರನೆ ಭೇಟಿ ನೀಡಿ ರೋಗಿಗಳ ಸಮಸ್ಯೆ ಹಾಗೂ ಆಸ್ಪತ್ರೆಯಲ್ಲಿ ಎದುರಾಗುತ್ತಿರುವ ಸಮಸ್ಯೆಯನ್ನು ಡಿ ಹೆಚ್ ಒ ಗೆ ಕರೆ ಮಾಡಿ ತರಾಟೆ ತೆಗೆದುಕೊಂಡಿದ್ದ ಮಾಜಿ ಶಾಸಕ ವಸಂತ ಬಂಗೇರ, ಜೂ.13 ರಂದು ಡಿ ಹೆಚ್ ಒ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಘಟಕ, ಐ.ಸಿ.ಯು ಹಾಗೂ ಆಸ್ಪತ್ರೆಯನ್ನು ಪರೀಶೀಲಿಸಿದರು.ಬಳಿಕ ಮಾಧ್ಯಮದೊಂದಿಗೆ ಮಾತನಾಡಿ ವಸಂತ ಬಂಗೇರ ಆಸ್ಪತ್ರೆಯಲ್ಲಿ ಶೇ.90ರಷ್ಟು ಬದಲಾವಣೆಯಾಗಿದೆ.ಡಯಾಲಿಸ್ ಘಟಕದ 1 ಯಂತ್ರ ಈಗಾಗಲೇ ಸರಿಯಾಗಿದೆ ಎಂದು ಹೇಳಿದರು
ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಹಾಗೂ ನ್ಯಾಯವಾದಿ ಬಿ ಎಂ ಭಟ್, ವಕೀಲ ಮನೋಹರ್ ಕುಮಾರ್ ಇಳಂತಿಲ ನೆರೆದಿದ್ದರು.

LEAVE A REPLY

Please enter your comment!
Please enter your name here