ಬೆಳಾಲು: ಮಾಯಾದಲ್ಲಿ ಯಂತ್ರಶ್ರೀ ತರಬೇತಿ

0

ಬೆಳಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಬೆಳಾಲು ಮಾಯದಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು.

ಭತ್ತದ ಬೀಜದ ಆಯ್ಕೆ, ಬಿಜೋಪಚಾರ, ಮಣ್ಣಿನ ಆಯ್ಕೆ, ಸಸಿ ಮಡಿ ತಯಾರಿ, ಯಂತ್ರದ ಮೂಲಕ ಬತ್ತದ ಸಸಿಯ ನಾಟಿ, ಖರ್ಚು ಮತ್ತು ಆದಾಯದ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಲಾಯಿತು. ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಶೇಖರ್ ರವರು ವಹಿಸಿದ್ದರು.ಶಿವಪ್ಪಗೌಡ ಸ್ವಾಗತಿಸಿ ಸೇವಾ-ಪ್ರತಿನಿಧಿ ಪ್ರಭಾರವರು ವಂದಿಸಿಸಿದರು.

LEAVE A REPLY

Please enter your comment!
Please enter your name here