Site icon Suddi Belthangady

ಗೇರುಕಟ್ಟೆ: ಹಿರಿಯ ಕಾಂಗ್ರೆಸ್ ಕಾರ್ಯಕರ್ತ ಸುಣ್ಣಲಡ್ಡ ಚೆರಿಮೋನು ಬ್ಯಾರಿ ನಿಧನ

ಗೇರುಕಟ್ಟೆ: ಬೆಳ್ತಂಗಡಿ ತಾಲ್ಲೂಕಿನ ಗೇರುಕಟ್ಟೆ ಸುಣ್ಣಲಡ್ಡ ನಿವಾಸಿಯಾದ ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ, ದಿ.ಇಂದಿರಾ ಗಾಂಧಿ ಕಾಲದಿಂದಲೂ ಕಳಿಯ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸಿದ ಒಬ್ಬ ನಿಷ್ಠಾವಂತ ಕಾರ್ಯಕರ್ತ ಚೆರಿಮೋನು ಬ್ಯಾರಿ (80ವ) ಜೂ.14ರಂದು ನಿಧನರಾದರು.

ಮೃತರು ಪತ್ನಿ, ಮಕ್ಕಳು, ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Exit mobile version