Site icon Suddi Belthangady

ಪಾರಸ್ ಪೃಥ್ವಿ ಜ್ಯುವೆಲ್ಸ್ ಬೆಳ್ತಂಗಡಿ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನ

ಪಾರಸ್ ಪೃಥ್ವಿ ಜ್ಯುವೆಲ್ಸ್ ಬೆಳ್ತಂಗಡಿ ಇದರ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಸನ್ಮಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಮುಖ್ಯ ಅಥಿತಿಗಳಾಗಿ ತಾಲೂಕು ಶಿಕ್ಷಣ ಅಧಿಕಾರಿ ವಿರೂಪಾಕ್ಷಪ್ಪ, ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶಪಾಲರಾದ ಪ್ರಮೋದ್ ಕುಮಾರ್ ಜೈನ್, ತಾಲೂಕು ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾರ್ ಇವರು ಉಪಸ್ಥಿತರಿದ್ದರು.

ಇದೆ ಸಂದರ್ಭದಲ್ಲಿ ವಿಶ್ವ ತಂದೆಯಂದಿರ ದಿನಾಚಣೆಯನ್ನು ಆಚರಿಸಲಾಯಿತು. ಕಾರ್ಯ್ರಮದಲ್ಲಿ ಬಾಗವಹಿಸಿ ಮಾತನಾಡಿದ ವಿದ್ಯಾರ್ಥಿಗಳು ಹಾಗೂ ಪೋಷಕರು ಸಂಸ್ಥೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

Exit mobile version