ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

0

ಲಾಯಿಲ: ತಾಲೂಕು ಭಜನಾ ಪರಿಷತ್ ನ ಲಾಯಿಲ ವಲಯದ ಭಜನಾ ಮಂಡಳಿ ಗಳ ಪದಾದಿಕಾರಿಗಳ ಸಭೆಯು ಶ್ರೀ ರಾಘವೇಂದ್ರ ಸ್ವಾಮಿ ಮಠ ಲಾಯಿಲದಲ್ಲಿ ನಡೆಯಿತು.

ಸಭೆಯಲ್ಲಿ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ವೆಂಕಟೇಶ್ವರ ಭಟ್ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಭಜನೆಯ ಮಹತ್ವ ಕುರಿತು ಮಾಹಿತಿ ನೀಡಿದರು.

ಸಭೆಯಲ್ಲಿ ಪರಿಷತ್ ಕಾರ್ಯದರ್ಶಿ ಚಂದ್ರಶೇಕರ್ ಸಾಲಿಯಾನ್ ರವರು ನೋಂದಾವಣೆ ಆಗದೆ ಇರುವ ಭಜನಾ ಮಂಡಳಿಗಳ ವಿವರ ನೀಡಿದರು. ಹಾಗೂ ಅದಕ್ಕೆ ಬೇಕಾದ ದಾಖಲಾತಿ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ನೀಡಿದರು.

ಸಭೆಯಲ್ಲಿ ವಲಯದ ಭಜನಾ ಮಂಡಳಿಗಳ ಪದಾಕಾರಿಗಳ ಜೊತೆ ಚರ್ಚಿಸಲಾಯಿತು.

ಕಾರ್ಯಕ್ರಮವನ್ನು ಸೇವಪ್ರತಿನಿಧಿಗಳಾದ ಲೀಲಾ ನಿರೂಪಿಸಿ, ಗೀತಾ ವಂದಿಸಿದರು.

LEAVE A REPLY

Please enter your comment!
Please enter your name here