ಕೊಕ್ಕಡ: ಚಾಲಕನ ನಿಯಂತ್ರಣ ತಪ್ಪಿ ಡಿವೈಡರಿಗೆ ಡಿಕ್ಕಿ ಹೊಡೆದ ಬಸ್

0

ಕೊಕ್ಕಡ: ಕೊಕ್ಕಡ ಸಮೀಪದ ಪೆರಿಯಶಾಂತಿ ಎಂಬಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಮುಂಜಾನೆ ವೇಳೆ ಚಾಲಕನ ನಿಯಂತ್ರಣ ತಪ್ಪಿ ನಂದಿನಿ ಬಸ್ಸು ಡಿವೈಡರಿಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಗುದ್ದಿದ ರಭಸಕ್ಕೆ ಬಸ್ ನ ಎದುರು ಭಾಗ ನಜ್ಜುಗುಜ್ಜಾಗಿದೆ. ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಉಂಟಾಗಿಲ್ಲ

LEAVE A REPLY

Please enter your comment!
Please enter your name here