ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

0

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕರಾಗಿದ್ದ ಸುಮಾರು 45 ವರ್ಷಗಳ ಸುದೀರ್ಘ ದೇವರ ಸೇವೆಯನ್ನು ಮಾಡಿಕೊಂಡಿದ್ದ ನಾರಾಯಣ ಪುತ್ರಾಯ( 87 ವರ್ಷ) ಇವರು ಇಂದು(ಜೂ.22) ನಿಧನರಾದರು.

ಇವರು ಹಲವಾರು ಮನೆಗಳಲ್ಲಿ ಪೂಜೆ ಪುರಸ್ಕಾರಗಳೊಂದಿಗೆ ಜನರ ಪ್ರೀತಿಗೆ ಪಾತ್ರರಾಗಿದ್ದರು.

ಇವರು 2 ಗಂಡು ಹಾಗೂ 2 ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here