ಜೀವ ವಿಮಾ ನಿಗಮದ ಪ್ರತಿನಿಧಿಗಳ ಸಂಘದ ದಕ್ಷಿಣ ವಲಯ ಉಪಾಧ್ಯಕ್ಷರಾಗಿ ಲೋಕೇಶ್ ಶೆಟ್ಟಿ

0

ಬೆಳ್ತಂಗಡಿ: ಭಾರತೀಯ ಜೀವ ವಿಮಾ ನಿಗಮ ಇದರ ಪ್ರತಿನಿಧಿಗಳ ಸಂಘ (ಲಿಕಾಯ್) ದಕ್ಷಿಣ ಮಧ್ಯ ವಲಯ (ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ) ಉಪಾಧ್ಯಕ್ಷರಾಗಿ ಧರ್ಮಸ್ಥಳದ ಎ.ಎಸ್. ಲೋಕೇಶ್ ಶೆಟ್ಟಿ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ.

ಇವರು ಭಾರತೀಯ ಜೀವ ವಿಮಾ ನಿಗಮದ ಪ್ರತಿನಿಧಿಗಳ (ಲಿಕಾಯ್) ಸಂಘಟನೆ ರಾಜ್ಯಾಧ್ಯಕ್ಷರಾಗಿಯು ಕಾರ್ಯನಿರ್ವಸುತ್ತಿದ್ದಾರೆ

LEAVE A REPLY

Please enter your comment!
Please enter your name here