ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ.ಸುಧಾಕರ್ ರವರಿಗೆ ಮನವಿ

0

ಬೆಳ್ತಂಗಡಿ : ಸಚಿವರಾದ ಡಿ.ಸುಧಾಕ‌ರವರನ್ನು ಬೆಂಗಳೂರಿನ ಸಚಿವರ ಕಛೇರಿಯಲ್ಲಿ ಸನ್ಮಾನಿಸಿ, ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಂಬಂಧಪಟ್ಟ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಡಾ.ಕೆ ಜಯಕೀರ್ತಿ ಜೈನ್ ಧರ್ಮಸ್ಥಳ, ಭರತ್ ಜೈನ್ ಉಜಿರೆ, ರತ್ನರಾಜ್ ಪೆರಂದರ್ಬೈಲ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here