ವೇಣೂರು ಕಾಲೇಜು ವಿದ್ಯಾರ್ಥಿನಿ ರಶ್ಮಿತಾ ಅಸೌಖ್ಯದಿಂದ ನಿಧನ

0

ವೇಣೂರು: ಬಜಿರೆ ಗ್ರಾಮದ ನೀರಪಲ್ಕೆ ಮನೆ ರವಿ ಕುಲಾಲ್ ರವರ ಪುತ್ರಿ ರಶ್ಮಿತಾ ರವರು ಅಸೌಖ್ಯದಿಂದ ಇಂದು (ಜೂ.24) ನಿಧನರಾದರು.

ವೇಣೂರು ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು.

LEAVE A REPLY

Please enter your comment!
Please enter your name here