ಖಂಡಿಗ ಕೃಷಿಕ ಅಣ್ಣಿ ಗೌಡ ನಿಧನ

0

ತಣ್ಣೀರುಪಂತ: ತಣ್ಣೀರುಪಂತ ಇಲ್ಲಿಯ ನಿವಾಸಿ ಪ್ರಗತಿಪರ ಕೃಷಿಕ ಅಣ್ಣಿ ಗೌಡ ( 82 ವರ್ಷ ) ವಯೋಸಹಜ ಕಾಯಿಲೆಯಿಂದ ಜೂ.23 ರಂದು ಸ್ವ ಗ್ರಹದಲ್ಲಿ ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿದ್ದರು.

ಮೃತರು ಪತ್ನಿ ಕಮಲ, ಈರ್ವರು ಪುತ್ರರಲ್ಲಿ ಓರ್ವ ಪುತ್ರ ಹರೀಶ್ ಗೌಡ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ವಲಯದ ಮೇಲ್ವಿಚಾರಕರಾಗಿದ್ದಾರೆ. ಇಬ್ಬರು ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ,ಕುಟುಂಬಸ್ಥರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here