ಧರ್ಮಸ್ಥಳ ಡಾ.ವಿಘ್ನರಾಜ್ ಎಸ್.ಆರ್ ಅವರಿಗೆ ‘ಶಂಕರ ಸಾಹಿತ್ಯ’ ಪ್ರಶಸ್ತಿ

0

ಉಜಿರೆ: ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ.ವಿಘ್ನರಾಜ್, ಎಸ್.ಆರ್.ಶಂಕರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಜು.5ರಂದು ಬುಧವಾರ ಪುತ್ತೂರಿನಲ್ಲಿ ವಿವೇಕಾನಂದ ಕಾಲೇಜಿನ ಸುವರ್ಣಮಹೋತ್ಸವ ಸಭಾಭವನದಲ್ಲಿ ಡಾ.ವಿಘ್ನರಾಜ್ ಅವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here