ಬೆಳ್ತಂಗಡಿ: ಗೋಹತ್ಯೆ ನಿಷೇಧ ಕಾಯ್ದೆಯನ್ನು ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ವಿ.ಹಿ.ಪ.ಬಜರಂಗದಳ ವತಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ

0

ಬೆಳ್ತಂಗಡಿ: ಗೋಹತ್ಯೆ, ಅಕ್ರಮ ಗೋಸಾಗಾಟ ನಿಷೇಧಿಸುವಂತೆ ಹಾಗೂ ಗೋಹತ್ಯೆ ನಿಷೇಧ ಕಾಯ್ದೆಯನ್ನು ಎಲ್ಲಾ ಠಾಣಾ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ತಂಗಡಿ ವತಿಯಿಂದ ಮನವಿಯನ್ನು ಮಾಡಲಾಯಿತು.

ಜೂನ್ 29,30 ಮತ್ತು ಜುಲೈ 1 ರಂದು ಮತ್ತು ಇತರೆ ದಿನದಂದು ಯಾವುದೇ ರೀತಿಯ ಗೋವಂಶ ವಧೆ, ಗೋಹತ್ಯೆ ಹಾಗೂ ಅಕ್ರಮ ಗೋಸಾಗಾಟವಾಗದಂತೆ ಕ್ರಮಕೈಗೊಳ್ಳುವಂತೆ ಪೊಲೀಸ್ ಠಾಣೆಗೆ ಮನವಿಯನ್ನು ಮಾಡಲಾಯಿತು.

LEAVE A REPLY

Please enter your comment!
Please enter your name here