Site icon Suddi Belthangady

ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ವಿದ್ಯಾನಿಧಿ ಹಸ್ತಾಂತರ

ಬೆಳ್ತಂಗಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ 2023-24ನೇ ಸಾಲಿನ ವಿದ್ಯಾನಿಧಿಯನ್ನು ಮುಂಡೂರು ಗ್ರಾಮದ ಸವಿತಾ ವಿಶ್ವನಾಥ ಪೂಜಾರಿ ಇವರ ಮಕ್ಕಳಿಗೆ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಅಶ್ವತ್ ಕುಮಾರ್, ಗೌರವಸಲಹೆಗಾರ ರಮಾನಂದ ಸಾಲ್ಯಾನ್, ಕೇಂದ್ರ ಸಮಿತಿಯ ನಾಮ ನಿರ್ದೇಶಕ ಜಯರಾಜ್ ನಡಕ್ಕರ, ಘಟಕದ ಉಪಾಧ್ಯಕ್ಷ ಗುರುರಾಜ್ ಗುರಿಪಲ್ಲ, ಕಾರ್ಯದರ್ಶಿ ಸುನೀಲ್ ಕನ್ಯಾಡಿ, ಕೋಶಾಧಿಕಾರಿ ವಿಜಯಕುಮಾರ್ ಶಿರ್ಲಾಲು ಉಪಸ್ಥಿತರಿದ್ದರು.

Exit mobile version