Site icon Suddi Belthangady

ಪದ್ಮುಂಜ : ಬಂದಾರು, ಮೊಗ್ರು, ಕಣಿಯೂರು, ಉರುವಾಲು, ಇಳಂತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

ಪದ್ಮುಂಜ: ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳಂತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆಯು ಪದ್ಮುಂಜ ಸಹಕಾರಿ ಭವನದಲ್ಲಿ ಜೂ.29 ರಂದು ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜರು ಬಿಜೆಪಿ ಕಾರ್ಯಕರ್ತರು ಪಕ್ಷದ ಆಸ್ತಿ, ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಕೃತಜ್ಞತೆ ಹಾಗೂ ಕಾರ್ಯಕರ್ತರಿಂದ ಜನರಿಗೆ ಸದಾ ಸ್ಪಂದನೆ, ಮುಂದೆ ಬರುವ ಚುನಾವಣಾ ದೃಷ್ಟಿ ಯಿಂದ ಎಲ್ಲರೂ ಒಂದಾಗಿ ಶ್ರಮಿಸಬೇಕು ಎಂದು ಹೇಳಿದರು.


ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಂದಾರು ಪಂ. ಅಧ್ಯಕ್ಷೆ ಪರಮೇಶ್ವರಿ ಕೆ ಗೌಡ, ಕಣಿಯೂರು ಅಧ್ಯಕ್ಷೆ ಗಾಯತ್ರಿ, ಇಳಂತಿಲ ಅಧ್ಯಕ್ಷೆ ಚಂದ್ರಿಕಾ ಭಟ್, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರ ಪ್ರಮುಖರು, ಕೋಶಾಧಿಕಾರಿಗಳು, ಜನಪ್ರತಿನಿಧಿಗಳು, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Exit mobile version