ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ ಹಾಗೂ ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇದರ ವತಿಯಿಂದ ಲ್ಯಾಪ್ಟಾಪ್ ಹಸ್ತಾಂತರ

0

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ಕಕ್ಕಿಂಜೆ ಹಾಗೂ ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ನೆರಿಯ ಗ್ರಾಮದ ಜಯಂತ್ ಇವರ ಮಗಳಾದ ಅನಾರೋಗ್ಯಕ್ಕೆ ತುತ್ತಾಗಿ ಅಂಗವೈಕಲ್ಯದಿಂದ ಬಳಲುತ್ತಿರುವ ಶ್ವೇತಾ ಇವರಿಗೆ ಲ್ಯಾಪ್ಟಾಪ್ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ.ಮುರಳಿಕೃಷ್ಣ ಇರ್ವತ್ರಾಯ, ವೈದ್ಯಕೀಯ ಅದೀಕ್ಷಕರಾದ ಡಾ.ವಂದನಾ ಎಂ ಇರ್ವತ್ರಾಯ, ಆಡಳಿತಾದಧಿಕಾರಿ ಜ್ಯೋತಿ ವಿ ಸ್ವರೂಪ್, ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here