ಮಡಂತ್ಯಾರು: ಪರಿಸರ ಜಾಗೃತಿ ಕಾರ್ಯಕ್ರಮ

0

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ)ಮಡಂತ್ಯಾರು ವಲಯ ಮತ್ತು ರೋಟರಿ ಕ್ಲಬ್ ಮಡಂತ್ಯಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪಾರೆಂಕಿ ದೇವಾಸ್ಥನದಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಅಧ್ಯಕ್ಷರಾದ ಜಯಂತ ಶೆಟ್ಟಿ, ರೋಟರಿ ಕ್ಲಬ್ ಸಂಸ್ಥೆ ಯ ಅಧ್ಯಕ್ಷರು ಹಾಗೂ ಪಾರೆಂಕಿ ದೇವಸ್ಥಾನದ ಪ್ರಧಾನ ಅರ್ಚಕರಾಗಿರುವ ಶ್ರೀಧರ್ ಭಟ್ ಮಡಂತ್ಯಾರು ಗ್ರಾಮ ಪಂಚಾಯತ್ ಉಪಧ್ಯಾಕ್ಷೆ ಸಂಗೀತ ಶೆಟ್ಟಿ, ತಾಲೂಕಿನ ಜನಜಾಗೃತಿ ಸಮಿತಿ ಸದಸ್ಯ ಪ್ರವೀಣ್ ಶೆಟ್ಟಿ, ಒಕ್ಕೂಟದ ವಲಯ ಅಧ್ಯಕ್ಷ ಹಾಗೂ ವಿಪತ್ತು ನಿರ್ವಹಣಾ ಘಟಕದ ಕ್ಯಾಪ್ಟನ್ ಸತೀಶ್ ಆಚಾರ್ಯ, ಮಡಂತ್ಯಾರು ವಲಯದ ಮೇಲ್ವಿಚಾರಕ ವಸಂತಕುಮಾರ್, ದೇವಾಸ್ಥನದ ಅಡಳಿತ ಸಮಿತಿ ಸದಸ್ಯರು, ಒಕ್ಕೂಟದ ಅಧ್ಯಕ್ಷರು ದಯಾನಂದ, ಶಂಕರಶರ್ಮ, ಬಾಲಚಂದ್ರ ಹೆಗ್ಡೆ ಮತ್ತು ಒಕ್ಕೂಟದ ಪದಾಧಿಕಾರಿಗಳು, ಸೇವಪ್ರತಿನಿಧಿ ಪರಮೇಶ್ವರ್, ಹರಿಣಾಕ್ಷಿ, ಲೀಲಾವತಿ, ಶೋಭಾ ಮತ್ತು ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಮತ್ತು ಸಂಘದ ಸದಸ್ಯರು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ದೇವಸ್ಥಾನದಲ್ಲಿ ಗಿಡ ನಾಟಿ ಮಾಡಲಾಯಿತು ಮತ್ತು ವಿತರಣೆ ಮಾಡಲಾಯಿತು.

LEAVE A REPLY

Please enter your comment!
Please enter your name here