ಸಿಎಂ ಸಿದ್ಧರಾಮಯ್ಯನವರನ್ನು ಭೇಟಿಯಾದ ಕೆ.ವಸಂತ ಬಂಗೇರ ಮತ್ತು ಗಂಗಾಧರ ಗೌಡ

0

ಕರ್ನಾಟಕ ಸರ್ಕಾರದ ನೂತನ ಮುಖ್ಯಮಂತ್ರಿಯಾದ ಸಿದ್ಧರಾಮಯ್ಯನವರನ್ನು ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಮತ್ತು ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಕೆಪಿಸಿಸಿಯ ಉಪಾಧ್ಯಕ್ಷ ಗಂಗಾಧರ ಗೌಡ ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ವಕೀಲ ಮನೋಹರ್ ಕುಮಾರ್ ಇಳಂತಿಲ ಜೊತೆಗಿದ್ದರು.

LEAVE A REPLY

Please enter your comment!
Please enter your name here