ಧರ್ಮಸ್ಥಳ ವಲಯದ ಭಜನಾ ಮಂಡಳಿ ಪರಿಷತ್ ನ ಸಭೆ

0

ಧರ್ಮಸ್ಥಳ: ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆಯು ಜು.7ರಂದು ಧರ್ಮಸ್ಥಳದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ನ ಅಧ್ಯಕ್ಷ ಕಜೆ ವೆಂಕಟೇಶ್ ಭಟ್, ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್, ಕೊಯ್ಯೂರು ಕೇಂದ್ರ ಕಛೇರಿಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ಮತ್ತು ವಲಯ ಸಂಯೋಜಕ ಹರೀಶ್ ಮತ್ತು ಮೇಲ್ವಿಚಾರಕ ಪ್ರಶಾಂತ್ ಸ್ವಾಗತಿಸಿದರು.ಪಟ್ರಮೆ ವಿಭಾಗದ ಸೇವಾ ಪ್ರತಿನಿಧಿ ಸದಾಶಿವ ಧನ್ಯವಾದ ಮಾಡಿದರು.

LEAVE A REPLY

Please enter your comment!
Please enter your name here