ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ ಪ್ರಯುಕ್ತ ಉಜಿರೆ ದೊಂಪದಪಲ್ಕೆ ನಿವಾಸಿ ಕೋಟಪ್ಪ ಪೂಜಾರಿ ಅವರ ಚಿಕಿತ್ಸೆಗೆ ಸಹಾಯ ಹಸ್ತ

0

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ ಪ್ರಯುಕ್ತ ಉಜಿರೆ ಗ್ರಾಮದ ದೊಂಪದ ಪಲ್ಕೆ ನಿವಾಸಿ ಕೋಟಪ್ಪ ಪೂಜಾರಿ ಇವರಿಗೆ ಪಕ್ಷಪಾತದಿಂದ ಬಳಲುತ್ತಿದ್ದು ಇವರಿಗೆ ಯುಡಿಐಡಿ ಕಾರ್ಡ್ ಮಾಡುವ ಮುಂಚಿತವಾಗಿ ಇವರ ಹಳೆಯ ವಿಕಲಚೇತನ ಗುರುತಿನ ಚೀಟಿಯು ನವೀಕರಣ ಮಾಡುವ ಸಲುವಾಗಿ ಇವರಿಗೆ ವೈದ್ಯರು ಸಿಟಿ ಸ್ಕ್ಯಾನಿಂಗ್ ಮಾಡಲು ಹೇಳಿರುತ್ತಾರೆ ಇವರಿಗೆ ಆರ್ಥಿಕ ಸ್ಥಿತಿ ಕಷ್ಟಕರವಾದುದರಿಂದ ಸಿಟಿ ಸ್ಕ್ಯಾನಿಂಗ್ ಮಾಡಿಸಲು ರಾಜ ಕೇಸರಿ ಸಂಘಟನೆ ಸಹಾಯ ಹಸ್ತ ಮಾಡಲಾಯಿತು.ಈ ಸಂದರ್ಭದಲ್ಲಿ ರಾಜ ಕೇಸರಿ ಸಂಘಟನೆ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ, ರಾಜ ಕೇಸರಿ ಬೆಳ್ತಂಗಡಿ ತಾಲೂಕ ಅಧ್ಯಕ್ಷರಾದ ಸಂದೀಪ್, ರಾಜ ಕೇಸರಿ ಸಂಘಟನೆಯ ಗೌರವ ಸಲಹೆಗಾರರಾದ ಪ್ರೇಮ್ ರಾಜ್ ರೋಶನ್ ಸಿಕ್ಕೇರಾ, ಸಂಘಟನೆ ಸದಸ್ಯರಾದ ಶಶಿಕಾಂತ್ ಮತ್ತು ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ವಿಪುಲ್ ಪೂಜಾರಿ. ಇವರೆಲ್ಲ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here