Site icon Suddi Belthangady

ವೇಣೂರು: ನಡ್ತಿಕಲ್ ನಿವಾಸಿ ಕೆ.ಬಿ.ಅಬ್ದುಲ್ ಖಾದರ್ ನಿಧನ

ವೇಣೂರು: ವೇಣೂರಿನ ನಡ್ತಿಕಲ್ ನಿವಾಸಿ ಕೆ.ಬಿ.ಅಬ್ದುಲ್ ಖಾದರ್ ( 67 ವ.) ರವರು ಜುಲೈ 15 ತನ್ನ ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ನಡ್ತಿಕಲ್ಲು ಬದ್ರಿಯಾ ಜುಮ್ಮಾ ಮಸೀದಿಯ ಗೌರವಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಮೂವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Exit mobile version