ಕಿಲ್ಲೂರು ಅಂಚೆ ಕಚೇರಿ ಪೋಸ್ಟ್ ಮಾಸ್ಟರ್ ನಾಗಭೂಷಣ ರಾವ್ ನಿಧನ

0

ಉಜಿರೆ: ಬೆಳ್ತಂಗಡಿ ತಾಲೂಕಿನ ಕಿಲ್ಲೂರು ಅಂಚೆ ಕಚೇರಿಯಲ್ಲಿ ಪೋಸ್ಟ್ ಮಾಸ್ಟರ್ ಆಗಿ ಸುಮಾರು 3 ದಶಕಗಳ ಕಾಲ ಸೇವೆ ಸಲ್ಲಿಸಿ ಎಲ್ಲರ ಸ್ನೇಹ ಸಂಪಾದಿಸಿ, ಪ್ರತಿಯೊಬ್ಬರ ಕಷ್ಟಸುಖಗಳಿಗೆ ಸದಾ ಸ್ಪಂದಿಸುತ್ತಿದ್ದ ಸಹಕಾರಿ ರಾಯಿ ನಾಗಭೂಷಣ್ ರಾವ್ ಜು.14 ರಂದು ನಿಧನರಾದರು.

ಅವರು 4 ಹೆಣ್ಣು  ಹಾಗೂ 2 ಗಂಡು ಮಕ್ಕಳು ಮತ್ತು ಬಂಧು ಬಳಗವನ್ನು ಅಗಲಿರುತ್ತಾರೆ.

LEAVE A REPLY

Please enter your comment!
Please enter your name here