ಬೆಳ್ತಂಗಡಿ: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಮಹಾಸಭೆ- ಅಧ್ಯಕ್ಷರಾಗಿ ಕೃಷ್ಣಾನಂದ

0

ಬೆಳ್ತಂಗಡಿ: ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ರಿ.) ಬೆಳ್ತಂಗಡಿ ತಾಲೂಕು ಘಟಕ ಇದರ ಮಹಾಸಭೆ ಜು.21 ರಂದು ನಡೆಯಿತು.

ಅಧ್ಯಕ್ಷರಾಗಿ ರಾಷ್ಟ್ರ ಮಟ್ಟದ ಕಬಡ್ಡಿ ತೀರ್ಪುಗಾರರು ಕೃಷ್ಣಾನಂದ, ಪ್ರಧಾನ ಕಾರ್ಯದರ್ಶಿಯಾಗಿ ಕ್ರಿಯಾಶೀಲ ದೈಹಿಕ ಶಿಕ್ಷಣ ಶಿಕ್ಷಕ ನಿರಂಜನ್, ಕೋಶಾಧಿಕಾರಿಯಾಗಿ ಅಖಿಲ್ ಬಂಗೇರ ಆಯ್ಕೆಯಾದರು.ಮತ್ತು ಎಲ್ಲಾ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾದರು.

LEAVE A REPLY

Please enter your comment!
Please enter your name here