Site icon Suddi Belthangady

ಕಲ್ಮಂಜ: ನಿಡಿಗಲ್ ನ ಸತ್ಯನಾರಾಯಣ ಭಜನಾ ಮಂದಿರದ ಅಡುಗೆ ಕೋಣೆಗೆ ಮರ ಬಿದ್ದು ಹಾನಿ

ಬೆಳ್ತಂಗಡಿ: ತಾಲೂಕಿನಾದ್ಯಂತ ಎಡೆಬಿಡದೆ ಭಾರೀ ಮಳೆಯಾಗುತಿದ್ದು ಹಲವಾರು ಕಡೆಗಳಲ್ಲಿ ಮರ ಬಿದ್ದು ಹಾನಿಯಾಗಿದೆ.

ಕಲ್ಮಂಜ ಗ್ರಾಮದ ನಿಡಿಗಲ್ ಸತ್ಯನಾರಾಯಣ ಭಜನಾ ಮಂದಿರದ ಅಡುಗೆ ಕೋಣೆಗೆ ಮರ ಬಿದ್ದು ಹಾನಿಯಾಗಿದೆ.

ತಕ್ಷಣವೇ ಭಜನಾ ಮಂಡಳಿ ಅಧ್ಯಕ್ಷ ಬಾಲಪ್ಪ, ಸದಸ್ಯರಾದ ರಘು.ಟಿ, ಧರ್ಮಸ್ಥಳ ಶೌರ್ಯ ತಂಡದ ಸದಸ್ಯ ಸುಧೀರ್ ನಿಡಿಗಲ್ ಇವರು ಮರ ತೆರವುಗೊಳಿಸಲು ಸಹಕರಿಸಿದರು.

Exit mobile version