Site icon Suddi Belthangady

ಶ್ರೀ ರಾಮ ಕ್ಷೇತ್ರದಲ್ಲಿ ವಿಜಯ ಕುಮಾರ್ ಕೊಡಿಯಾಲಬೈಲ್ ರವರಿಗೆ ಗೌರವ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಸ್ಯ ವೃತಾಚರಣೆ ಸಂದರ್ಭದಲ್ಲಿ ಜು.23 ರಂದು ನಡೆದ ಶಿವದೂತ ಗುಳಿಗ ಪ್ರದರ್ಶನದ ವೇಳೆ ನಾಟಕ ನಿರ್ದೇಶಕ ರಂಗ ಕಲಾವಿದ ವಿಜಯ ಕುಮಾರ್ ಕೊಡಿಯಾಲಬೈಲ್ ಇವರನ್ನು ಸ್ವಾಮೀಜಿ ಗೌರವಿಸಿದರು.

Exit mobile version