Site icon Suddi Belthangady

ಶ್ರೀ ರಾಮ ಕ್ಷೇತ್ರ ಗುರುದೇವ ಮಠದಲ್ಲಿ ಎಂ.ಎಲ್.ಸಿ ಹರೀಶ್ ಕುಮಾರ್ ರವರಿಗೆ ಗೌರವ

ಧರ್ಮಸ್ಥಳ: ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನಮ್ ನ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಸ್ಯ ವೃತಾಚರಣೆ ಸಂದರ್ಭದಲ್ಲಿ ಮಠಕ್ಕೆ ಭೇಟಿ ನೀಡಿದ ವಿಧಾನ ಪರಿಷತ್ ಶಾಸಕ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರನ್ನು ಕೊಡಿಯಾಲಬೈಲ್ ಇವರನ್ನು ಮತ್ತು ಉಜಿರೆಯ ಬಿ. ಎಂ. ಹಮೀದ್ ಇವರನ್ನು ಸ್ವಾಮೀಜಿ ಗೌರವಿಸಿದರು

Exit mobile version