ಪ್ರಗತಿಪರ ಕೃಷಿಕ ಗೇರುಕಟ್ಟೆ ನಡುಮನೆ ಧರ್ಣಪ್ಪ ಶೆಟ್ಟಿ ನಿಧನ

0

ಗೇರುಕಟ್ಟೆ: ಕಳಿಯ ಗ್ರಾಮದ ನಡುಮನೆ ನಿವಾಸಿ ಪ್ರಗತಿಪರ ಕೃಷಿಕ ಧರ್ಣಪ್ಪ ಶೆಟ್ಟಿ (96 ವರ್ಷ) ವಯೋಸಹಜ ಅನಾರೋಗ್ಯದಿಂದ ಜು.24 ರಂದು ಸ್ವಗ್ರಹದಲ್ಲಿ ನಿಧನರಾದರು.

ಮೃತರು ಪ್ರಗತಿಪರ ಕೃಷಿಕರಾಗಿದ್ದರು.

ಮೃತರು ಪತ್ನಿ ದೇವಕಿ ಧರ್ಣಪ್ಪ ಶೆಟ್ಟಿ, 2 ಗಂಡು 5 ಹೆಣ್ಣು ಮಕ್ಕಳು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here