Site icon Suddi Belthangady

ಉಜಿರೆ ಗ್ರಾಮ ಪಂಚಾಯತ್ ಗೆ ಗಾಂಧಿ ಪುರಸ್ಕಾರ ಪ್ರಶಸ್ತಿ ಹಸ್ತಾಂತರ

ಉಜಿರೆ: ಗಾಂಧಿ ಗ್ರಾಮ ಪುರಸ್ಕಾರಗೊಂಡ ಉಜಿರೆ ಗ್ರಾಮ ಪಂಚಾಯತ್ ಗೆ ಪ್ರಶಸ್ತಿ ಪತ್ರವನ್ನು ಆ.7 ರಂದು ಪಂಚಾಯತ್ ನಲ್ಲಿ ನಡೆದ ಅಮೃತ ಸಭಾಂಗಣ ಉದ್ಘಾಟನಾ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಮತ್ತು ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್.ಶೆಟ್ಟಿ, ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ಪಿ ಡಿ ಓ ಪ್ರಕಾಶ್ ಶೆಟ್ಟಿ ಯವರಿಗೆ ಹಸ್ತಾಂತರಿಸಿದರು.

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಬಿ. ಕುಸುಮಾಧರ್, ಪಂಚಾಯತ್ ಸದಸ್ಯರು, ಕಾರ್ಯದರ್ಶಿ ಶ್ರವಣ್ ಕುಮಾರ್, ಸಿಬ್ಬಂದಿಗಳು ಹಾಜರಿದ್ದರು.

Exit mobile version