Site icon Suddi Belthangady

ತೆಲುಗು ನಟ ಶ್ರೀಕಾಂತ್ ಸುರ್ಯ ದೇವಸ್ಥಾನಕ್ಕೆ ಭೇಟಿ

ಬೆಳ್ತಂಗಡಿ: ತೆಲುಗು ನಟ ಶ್ರೀಕಾಂತ್ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಇವರು ಮೈಸೂರಿಗೆ ಶೂಟಿಂಗ್ ಗೆ ಆಗಮಿಸಿದ್ದರು.ಅಲ್ಲಿಂದ ತನ್ನ ಗೆಳೆಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಬಳಿಕ ಸುರ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

Exit mobile version