ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರ 24ನೇ ಪಟ್ಟಾಭಿಷೇಕ ವರ್ದಂತಿಯ ಸಂದರ್ಭದಲ್ಲಿ ರಕ್ಷಿತ್ ಶಿವರಾಂ ರವರ ಅನುಪಸ್ಥಿತಿಯಲ್ಲಿ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ರವರು ಬಿಷಪ್ ರವರ ಭೇಟಿ ಮಾಡಿ ಶುಭ ಹಾರೈಸಿದರು.ಜೊತೆಗೆ ಜೈಸನ್ ಪಟ್ಟೆರಿಲ್ ಉಪಸ್ಥಿತರಿದ್ಧರು.
Home ಇತ್ತೀಚಿನ ಸುದ್ದಿಗಳು ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್