Site icon Suddi Belthangady

ಬೆಳ್ತಂಗಡಿ ಧರ್ಮಾಧ್ಯಕ್ಷ ಲಾರೆನ್ಸ್ ಮುಕ್ಕುಝೀ ಯವರನ್ನು ಮಾಜಿ ಸಚಿವ ಮತ್ತು ಕೆಪಿಸಿಸಿ ಉಪಾಧ್ಯಕ್ಷರ ಗಂಗಾಧರ ಗೌಡ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ಧರ್ಮಪ್ರಾಂತ್ಯದ ಪರಮ ಪೂಜ್ಯ ಅತಿವಂದನೀಯ ಲಾರೆನ್ಸ್ ಮುಕ್ಕುಝೀ ಅವರ ಪಟ್ಟಾಭಿಷೇಕ ವರ್ದಂತಿಯ ಪ್ರಯುಕ್ತ ಧರ್ಮಾಧ್ಯಕ್ಷರ ವಸತಿಯಲ್ಲಿ ಮಾಜಿ ಸಚಿವರು ಮತ್ತು ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರವರು ಭೇಟಿ ಮಾಡಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಶ್ರೀಧರ್ ಜಿ. ಭಿಡೆ, ನೈಋತ್ಯ ರೈಲ್ವೆ ವಿಭಾಗದ ಸದಸ್ಯರಾದ ರಾಜೇಶ್ ಪುದುಶೇರಿ ಹಾಗೂ ಮೆಹಬೂಬ್ ಬೆಳ್ತಂಗಡಿ, ಕೆ.ಎಸ್.ಎಂ.ಸಿ.ಎ ಧರ್ಮಸ್ಥಳ ವಲಯದ ಅಧ್ಯಕ್ಷ ಜೈಸನ್ ಪಟ್ಟೇರಿಲ್, ಪಿ ಆರ್ ಓ ಸೇಬಾಸ್ಟಿನ್ ಪಿ ಸಿ ,ಕೆ.ಎಸ್.ಎಂ.ಸಿ.ಎ ನಿರ್ದೇಶಕರಾದ ವಂದನಿಯ ಫಾ ಶಾಜಿ ಮಾಥ್ಯು ಮೊದಲಾದವರು ಉಪಸ್ಥಿತರಿದ್ದರು.

Exit mobile version