ಪುದುವೆಟ್ಟು: ಸೌಜನ್ಯ ಅತ್ಯಾಚಾರ ಪ್ರಕರಣದಲ್ಲಿ ಅತ್ಯಾಚಾರ ಮಾಡಿದ ಪಾಪಿಗಳಿಗೆ ತಕ್ಕ ಶಿಕ್ಷೆಯಾಗಲಿ ಎಂದು ಶ್ರೀ ವನದುರ್ಗಪರಮೇಶ್ವರಿ ದೇವಿಯ ಸನ್ನಿಧಿಯಲ್ಲಿ ಆ.13ರಂದು ಊರವರ ಪರವಾಗಿ ಹಾಗೂ ವಿಶ್ವ ಹಿಂದೂ ಪರಿಷತ್ ಪುದುವೆಟ್ಟು ಇದರ ವತಿಯಿಂದ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.
Home ಇತ್ತೀಚಿನ ಸುದ್ದಿಗಳು ಕು.ಸೌಜನ್ಯ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿ.ಹಿಂ.ಪ.ಭಜರಂಗದಳ ವತಿಯಿಂದ ಸಾಮೂಹಿಕ ಪ್ರಾರ್ಥನೆ