Site icon Suddi Belthangady

ಶಿಬಾಜೆ: ಪೆರ್ಲ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆದ ಪೂರ್ವಭಾವಿ ಸಭೆ

ಶಿಬಾಜೆ: ಪೆರ್ಲ ರಾಜರಾಜೇಶ್ವರಿ ಭಜನಾ ಮಂಡಳಿ ಆಯೋಜಿಸುವ 38ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮದ ಪೂರ್ವಭಾವಿ ಸಭೆ ಆ.13ರಂದು ಭಜನಾ ಮಂಡಳಿ ಪೆರ್ಲದಲ್ಲಿ ನಡೆಯಿತು.

ಸಭೆಯಲ್ಲಿ ಮಂಡಳಿ ಅಧ್ಯಕ್ಷರಾದ ವಿನಯ ಚಂದ್ರ .ಟಿ, ಗೌರವಾಧ್ಯಕ್ಷ ತ್ಯಾಂಪಣ್ಣ ಶೆಟ್ಟಿಗಾರ್, ಕಾರ್ಯದರ್ಶಿ ಕಿರಣ್ ಕುಮಾರ್ ಶಾಲೆತಡ್ಕ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

Exit mobile version