ಸ್ನೇಹ ಕಿರಣ್ ಶಿಶು ವಿಹಾರ ಮತ್ತು ಶಿಶುಪಾಲನಾ ಕೇಂದ್ರ ಬೆಳ್ತಂಗಡಿ ಹಾಗೂ ಉಜಿರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಸ್ನೇಹ ಕಿರಣ್ ನರ್ಸರಿ ಬೆಳ್ತಂಗಡಿ ಹಾಗೂ ಉಜಿರೆಯ ವಿದ್ಯಾರ್ಥಿಗಳಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಮುಖ್ಯ ಶಿಕ್ಷಕಿ ಜಾನೆಟ್ ಮೋರಾಸ್ ಬಹುಮಾನ ನೀಡಿದರು.ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಬಹುಮಾನ ವಿತರಿಸಲಾಯಿತು.

ಸ್ವಾತಂತ್ರ್ಯ ಹೋರಾಟಗಾರ ರಾಷ್ಟ್ರ ಪಿತಾಮಹ ಮಹಾತ್ಮಾ ಗಾಂಧೀಜಿ ಅವರು ಆದರ್ಶಗಳನ್ನು ವಿದ್ಯಾರ್ಥಿಗಳಿಗೆ ಶಿಕ್ಷಕಿ ಅನುಪಮ ತಿಳಿಸಿದರು.ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಲಾಯಿತು.

LEAVE A REPLY

Please enter your comment!
Please enter your name here