ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರೋತ್ಸವ

0

ಬೆಳ್ತಂಗಡಿ: ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ನಿವೃತ್ತ ಸೈನಿಕ ಸುಬೇದಾರ್ ಗೋಪಾಲಕೃಷ್ಣ ಭಟ್ ಕಾಂಚೋಡು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಶಾಲೆಯ ವಿದ್ಯಾರ್ಥಿಗಳು ಭಾಷಣ, ದೇಶಭಕ್ತಿ ಗೀತೆ ಪ್ರಸ್ತುತಿ ಹಾಗೂ ನೃತ್ಯ ಕಾರ್ಯಕ್ರಮವನ್ನು ನಡೆಸಿಕೊಟ್ಟರು.ವಿದ್ಯಾರ್ಥಿನಿ ನೇಹಾ ಕೃಷ್ಣ ಅತಿಥಿಗಳನ್ನು ಪರಿಚಯಿಸಿದರು.ವಿದ್ಯಾರ್ಥಿನಿಯರಾದ ಪೂರ್ವಿ ಸ್ವಾಗತಿಸಿ, ಪ್ರಾಪ್ತಿ ವಂದಿಸಿದರು.ಶಿಕ್ಷಕ ಮುರಳಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here