ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ವತಿಯಿಂದ ಪಿ.ತ್ಯಾಂಪಣ್ಣ ಶೆಟ್ಟಿಗಾರಿಗೆ ಸನ್ಮಾನ

0

ಅರಸಿನಮಕ್ಕಿ: ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ವಾರ್ಷಿಕ ಮಹಾ ಸಭೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅರಸಿನಮಕ್ಕಿ ಇಲ್ಲಿಯ ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ ತ್ಯಾಂಪಣ್ಣ ಶೆಟ್ಟಿಗಾರರಿಗೆ ಎಸ್ ಸಿ ಡಿ ಸಿ ಸಿ ಬ್ಯಾಂಕಿನ ಅಧ್ಯಕ್ಷರಾದ ಡಾ.ರಾಜೇಂದ್ರ ಕುಮಾರ್ ರವರು ಸನ್ಮಾನಿಸಿದರು.

LEAVE A REPLY

Please enter your comment!
Please enter your name here