Site icon Suddi Belthangady

ಕೊಕ್ಕಡ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಳೆ ನಡೆಯಲಿರುವ ನಾಗರ ಪಂಚಮಿ ಹಬ್ಬ

ಕೊಕ್ಕಡ: ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡದಲ್ಲಿ ಪ್ರತಿವರ್ಷದಂತೆ ನಡೆಯುವ ನಾಗರಪಂಚಮಿ ಹಬ್ಬವು ದಿನಾಂಕ 21-8-2023 ರಂದು ನಡೆಯಲಿದ್ದು ಬೆಳಗ್ಗೆ 8:00 ಗಂಟೆಯಿಂದ ನಾಗತಂಬಿಲ, ಕ್ಷೀರ ಅಭಿಷೇಕ, ಸಿಯಾಳ ಅಭಿಷೇಕ, ಮಧ್ಯಾಹ್ನ 12:00ಗೆ ಮಹಾಪೂಜೆ ಮತ್ತು ಒಂದು ಗಂಟೆಗೆ ಅನ್ನ ಸಂತರ್ಪಣೆ ನಡೆಯಲಿರುವುದು.

ಭಕ್ತ ಮಹಾಶಯರೆಲ್ಲರೂ ಈ ಪುಣ್ಯ ಕಾರ್ಯದಲ್ಲಿ ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿ ದೇವರ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ವಿನಂತಿಸುವ ಅಧ್ಯಕ್ಷರು ಸರ್ವ ಸದಸ್ಯರು ಜೀರ್ಣೋದ್ಧಾರ ಸಮಿತಿ,ಅಧ್ಯಕ್ಷರು ಮತ್ತು ಸರ್ವ ಸದಸ್ಯರು ವ್ಯವಸ್ಥಾಪನ ಸಮಿತಿ, ಶ್ರೀ ಕ್ಷೇತ್ರ ಕೊಕ್ಕಡ.

Exit mobile version